ಗೌತಮ್‌ಗೆ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ

ಬಾಲಭವನ ಸೊಸೈಟಿ, ಕಬ್ಬನ್ ಉದ್ಯಾನವನ ಬೆಂಗಳೂರು ಇಲ್ಲಿ ಏರ್ಪಡಿಸಲಾದ ರಾಜ್ಯಮಟ್ಟದ ಮಕ್ಕಳ ’ಕಲಾಶ್ರೀ ಪ್ರಶಸ್ತಿ’ ಆಯ್ಕೆ ಶಿಬಿರದ ಸೃಜನಾತ್ಮಕ ಕಲೆ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್ ಎಸ್ (ನೆಹರೂ ನಗರ ಗಣೇಶ್ ಪೂಜಾರಿ ಮತ್ತು ಮಮತಾ ದಂಪತಿಗಳ ಪುತ್ರ)-ಇವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಉಮಾಶ್ರೀ ಅವರಿಂದ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.

Goutham

Highslide for Wordpress Plugin