ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 15-6-2018 ರಂದು 2018-19 ನೇ ಸಾಲಿನ ಯಕ್ಷಗಾನ ನಾಟ್ಯತರಬೇತಿ ತರಗತಿಯು ನಾಟ್ಯಗುರು ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಇವರ ನಿರ್ದೇಶನದಲ್ಲಿ ಪ್ರಾರಂಭವಾಯಿತು. ದಿನಾಂಕ 23-6-2018 ರಂದು ಯಕ್ಷಗಾನ ಹಿಮ್ಮೇಳ ತರಗತಿಗಳು (ಭಾಗವತಿಕೆ, ಮದ್ದಳೆ) ಶ್ರೀ ತಿರುಮಲೇಶ್ವರ ಶಾಸ್ತ್ರೀ ತೆಂಕಬೈಲು ಇವರ ನಿರ್ದೇಶನದಲ್ಲಿ ಪ್ರಾರಂಭವಾಗಲಿದೆ ಎಂದು ಯಕ್ಷ ಸಂಯೋಜಕ ಶ್ರೀ ಚಂದ್ರಶೇಖರ್ ಸುಳ್ಯಪದವು ತಿಳಿಸಿದರು.