ರಾಜ್ಯಮಟ್ಟದ ಜ್ಞಾನ-ವಿಜ್ಞಾನ ಮೇಳ : ಶಾಲಾ ವಿದ್ಯಾರ್ಥಿಗಳು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಬಾಲ ಭಾರತಿ ಕೇಂದ್ರಿಯ ವಿದ್ಯಾಲಯ ಬಳ್ಳಾರಿ ಇಲ್ಲಿ ನಡೆದ ಪ್ರಾಂತೀಯ ಜ್ಞಾನ – ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಆಶ್ರಯ್ ಪಿ.ವಿ ಮತ್ತು ರಕ್ಷಿತಾ. ಡಿ ಇವರ ತಂಡ ಪ್ರಥಮ ಸ್ಥಾನ ಪಡೆದು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ ಪ್ರತೀಕ್ ಗಣಪತಿ – ದ್ವಿತೀಯ ಸ್ಥಾನ, ಧನುಷ್ ಬಿ ಮತ್ತು ಸ್ವಸ್ತಿಕ್ ಬಿ.ವಿ ಇವರ ತಂಡ ತೃತೀಯ ಸ್ಥಾನ ಪಡೆದಿರುತ್ತದೆ.

20171007_105950

Highslide for Wordpress Plugin