ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನಟ್ರಸ್ಟ್ (ರಿ) ಧರ್ಮಸ್ಥಳ ಇವರು ಏರ್ಪಡಿಸಿದ ’ಜ್ಞಾನ ಸಿರಿ’ ಪುಸ್ತಕಾಧಾರಿತ ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮುಖೇಶ್ ಕೃಷ್ಣ -ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ’ಜ್ಞಾನಐಸಿರಿ’ ಪುಸ್ತಕಾಧಾರಿತ ಪ್ರೌಢ ವಿಭಾಗದ ಚಿತ್ರಕಲೆಯಲ್ಲಿ ಗೌತಮ್‌ಎಸ್- ದ್ವಿತೀಯ ಸ್ಥಾನ ಪಡೆದಿರುತ್ತಾರೆ.

shativana-winners

Highslide for Wordpress Plugin