ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆ

2013-14 ನೇ ಸಾಲಿನಲ್ಲಿ ರಾಷ್ಟ್ರಪತಿ ಪುರಸ್ಕಾರ ಪರೀಕ್ಷಾ ಶಿಬಿರವು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಅನ್ನಿಬೆಸೆಂಟ್ ಪಾರ್ಕ್ ದೊಡ್ಡ ಬಳ್ಳಾಪುರ ಮತ್ತು ದಾವಣಗೆರೆ ಕೊಂಡಜ್ಜಿ ಸ್ಕೌಟ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ಜರುಗಿದ್ದು ರಾಷ್ಟ್ರಪತಿ ಪುರಸ್ಕಾರ ಪರೀಕ್ಷೆಗೆ ಹಾಜರಾಗಿ ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆಯಾಗಿರುವ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕಿರಣ್ ಸುಬ್ರಹ್ಮಣ್ಯ, ನಿಖಿಲ್, ಅಪೂರ್ವ ಗೌರಿ ಮತ್ತು ಪ್ರಜ್ಞಾ ಪಿ.ಆರ್.

Guides

Highslide for Wordpress Plugin