ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ 2 ಸಮಗ್ರ ತಂಡ ಪ್ರಶಸ್ತಿ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ವಿದ್ಯಾಪೀಠ ಕಲ್ಬುರ್ಗಿ ಗುಲ್ಬಾರ್ಗ ವಿಶ್ವ ವಿದ್ಯಾನಿಲಯ ಇಲ್ಲಿನ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಪ್ರೌಢ ಶಾಲಾ ವಿಭಾಗದ ಬಾಲಕಿಯರ ಮತ್ತು ಬಾಲಕರ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದ್ದು ದಿನಾಂಕ 10-10-2014  ರಂದು ತಮಿಳುನಾಡಿನಲ್ಲಿ ನಡೆಯುವ ದಕ್ಷಿಣ ಕ್ಷೇತ್ರೀಯ ಕ್ರೀಡಾಕೂಟಕ್ಕೆ 20 ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.

vkv

Highslide for Wordpress Plugin