ವಿವೇಕಾನಂದ ಕನ್ನಡ ಶಾಲೆಯ ವಿದ್ಯಾರ್ಥಿಗಳು ಶಾಂತಿವನ ಟ್ರಸ್ಟ್ ಸ್ಪರ್ಧೆಗಳಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಶಾಂತಿವನ ಟ್ರಸ್ಟ್ ಧರ್ಮಸ್ಥಳ ಹಾಗೂ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಶಾಲಾ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಚಿತ್ರಕಲೆ-ರಾಮ್ ಪ್ರಸಾದ್, ಶ್ಲೋಕ ಕಂಠಪಾಠ ಅರ್ಪಿತಾ .ಸಿ.ಪಿ ಮತ್ತು ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ರಕ್ಷಿತಾ.ಡಿ, ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಸಂಸ್ಕೃತಿ ಶಾಸ್ತ್ರೀ ಸಿ.ಎಮ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

shanthivan

Highslide for Wordpress Plugin