ಮಕ್ಕಳೊಂದಿಗೆ ಸಂವಾದ
ಪ್ರಸ್ತುತ ಸಾಲಿನ ಹತ್ತನೇ ತರಗತಿಯ ಮಕ್ಕಳೊಂದಿಗೆ ಕಲಿಕಾ ಪ್ರಕ್ರಿಯೆ ಹಾಗೂ ವಾತಾವರಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಬಗ್ಗೆ ಶಾಲಾ ಸಂಚಾಲಕರಾದ ರವೀಂದ್ರ ಪಿ. ಇವರು ಸಂವಾದ ನಡೆಸಿದರು. ಕಾರ್ಯತತ್ಪರತೆ ಸೃಜನಶೀಲತೆ, ಕಲಾತ್ಮತೆಗಳಿಗೆ ಜೀವನದಲ್ಲಿ ಒತ್ತು ನೀಡಬೇಕಾದ ಅವಶ್ಯಕತೆಯನ್ನು ಮಕ್ಕಳೊಂದಿಗೆ ಚರ್ಚಿಸಿದರು.


