ಶಾಲಾ ಪೋಷಕರಾದ ಶ್ರೀ ಉಪೇಂದ್ರ ಬಲ್ಯಾಯ ಪುತ್ತೂರು ಇವರು ರೂ. 500 ರ ಪುಸ್ತಕವನ್ನು ‘ಪುಸ್ತಕ ಜಾಥ’ಕ್ಕಾಗಿ ಶಿಕ್ಷಕರಾದ ಶ್ರೀ ವಿಶ್ವನಾಥ ಮುಡೂರು ಹಾಗೂ ಚಂದ್ರಶೇಖರ್ ರವರಿಗೆ ಹಸ್ತಾಂತರಿಸಿದರು.