ಭಾಷಣ ಸ್ಪರ್ಧೆ – ದ್ವಿತೀಯ

ashwiniರೋಗ ವಾಹಕ ಆಶ್ರಿತಾ ರೋಗಗಳ ನಿಯಂತ್ರಣ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮಲೇರಿಯಾ ನಿಯಂತ್ರಣದಲ್ಲಿ ಮಕ್ಕಳ ಪಾತ್ರ ವಿಷಯದ ಬಗ್ಗೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಗಳು ಫೆ. 13 ರಂದು ನೆಲ್ಲಿಕಟ್ಟೆ ಶಿವರಾಮ ಕಾರಂತ ಪ್ರೌಢಶಾಲೆಯಲ್ಲಿ ಏರ್ಪಡಿಸಿದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಶಾಲೆಯ 9 ನೇ ತರಗತಿಯ ಕು. ಅಶ್ವಿನಿ ಯು. ನಾಯಕ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

Highslide for Wordpress Plugin