ಸಂತ ಫಿಲೋಮಿನಾ ಕಾಲೇಜು ಪುತ್ತೂರು ಇಲ್ಲಿನ ಮಾನವಿಕ ಸಂಘದಿಂದ ಏರ್ಪಡಿಸಿದ ಪುತ್ತೂರು ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಶಾಲೆಯ ಅಕ್ಷಯ್, ವಿಶಾಲ್, ಸ್ಕಂದನಾರಾಯಣ ಇವರ ತಂಡ ತೃತೀಯ ಬಹುಮಾನವನ್ನು ಪಡೆದಿದೆ.