ಚಿತ್ರಕಲಾ ಸ್ಪರ್ಧೆ – ಪ್ರಶಸ್ತಿ

ಅಂತರಾಷ್ಟ್ರೀಯ ಹುಲಿ ದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಕಲಾ ಕೇಂದ್ರ ಬೊಳುವಾರು ಅವರು ಏರ್ಪಡಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್ ಎಸ್. – ದ್ವಿತೀಯ ಮತ್ತು ಮುಖೇಶ್ ಕೃಷ್ಣ-ತೃತೀಯ ಸ್ಥಾನ ಪಡೆದಿದ್ದಾರೆ.

drawing

Highslide for Wordpress Plugin