ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಶಸ್ತಿ

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ (ರಿ) ಪುತ್ತೂರು, ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮೀಜಿಯವರ 161ನೇ ಜನ್ಮ ದಿನಾಚರಣೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಶ್ವಿನಿ .ಯು. ನಾಯಕ್ – ಭಾಷಣ – ಪ್ರಥಮ, ಆಶಿಕಾ ರೈ.ಬಿ.ಜಿ – ಭಾಷಣ – ದ್ವಿತೀಯ, ಕೀರ್ತಿ ಕುಡ್ವ – ಭಾವಗೀತೆ – ಪ್ರಥಮ, ಅರ್ಪಿತಾ ಸಿ.ಪಿ – ಭಾವಗೀತೆ – ದ್ವಿತೀಯ, ಅರ್ಚನಾ – ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಶಾಲಾ ಪ್ರಕಟನೆ ತಿಳಿಸಿದೆ.

Post

 

Highslide for Wordpress Plugin