ರಾಜ್ಯೋತ್ಸವದಂದು ಸಾಂಸ್ಕೃತಿಯ ಕಾರ್ಯಕ್ರಮ

ದಿನಾಂಕ 26-01-2016 ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಂದ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿನ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸುಮಾರು 400 ಮಕ್ಕಳು ಶಿಸ್ತು ಬದ್ಧ ದಂಡ ವ್ಯಾಯಾಮ, ಯೋಗ ವ್ಯಾಯಾಮ ಮತ್ತು ವಂದೇ ಮಾತರಂ ಹಾಡಿಗೆ ನೃತ್ಯ ಮಾಡಿ ರಂಜಿಸಿದರು. ಶಿಕ್ಷಕರು ಸಹಕರಿಸಿದರು.

20160126_103202

20160126_102546

20160126_102550

20160126_103155

Highslide for Wordpress Plugin