ದಿನಾಂಕ 12-03-2016 ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ’ಹದಿಹರೆಯದ ಹೆಣ್ಣು ಮಕ್ಕಳಲ್ಲಾಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಯ ಬಗ್ಗೆ ಹೆಣ್ಣು ಮಕ್ಕಳಿಗೆ ಶ್ರೀ ವಾಣಿ ವಿಜಯ ಪ್ರೌಢ ಶಾಲೆ, ಕೊಡ್ಲಮೊಗರು, ಮಂಜೇಶ್ವರದ ಸಹಶಿಕ್ಷಕಿಯಾದ ಶ್ರೀಮತಿ ಕೃಷ್ಣವೇಣಿಯವರು ಮಾಹಿತಿ ನೀಡಿದ್ದಾರೆ. ಹದಿಹರೆಯದ ಮಕ್ಕಳ ಶಾರೀರಿಕ ಸ್ವಚ್ಛತೆಗೆ ಆದ್ಯತೆ ಹೇಗೆ ಕೊಡಬೇಕೆಂದು ಸಂವಾದ ನಡೆಸಿ ಮಾಹಿತಿ ನೀಡಿದರು.

