ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ 2016-17 ನೇ ಸಾಲಿನ ಶಾಲಾ ಚುನಾವಣೆಯು ಮುಖ್ಯಗುರುಗಳ ಸಮ್ಮುಖದಲ್ಲಿ ನಡೆಯಿತು. ಪ್ರೌಢಶಾಲಾ ವಿಭಾಗದ ನಾಯಕಿಯಾಗಿ ಕು. ಶುಭ ಆಚಳ್ಳಿ ಮತ್ತು ಉಪನಾಯಕನಾಗಿ ಯೋಗಿತ್ ಆಯ್ಕೆಯಾದರು. ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ರಾಮನಾಥ ಮತ್ತು ಉಪನಾಯಕನಾಗಿ ಸಾತ್ವಿಕ್ ಎ.ಎಂ. ಆಯ್ಕೆಯಾದರು. ಚುನಾವಣೆಯ ಉಸ್ತುವಾರಿಯನ್ನು ಶಿಕ್ಷಕರಾದ ಶ್ರೀಯುತ ವಿಶ್ವನಾಥ ಮುಡೂರು ವಹಿಸಿದರು ಎಲ್ಲಾ ಶಿಕ್ಷಕರು ಸಹಕರಿಸಿದರು.
