ಚದುರಂಗ ಸ್ಪರ್ಧೆಯಲ್ಲಿ ಪ್ರಶಸ್ತಿ

ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಬೆಳ್ತಂಗಡಿ ಇದರ ಸಂಯುಕ್ತ  ಆಶ್ರಯದಲ್ಲಿ ಎಸ್.ಡಿ.ಎಂ. ಪೆರಿಂಜೆಯಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ  ವಿಭಾಗದ ಚದುರಂಗ ಸ್ಪರ್ಧೆ- 2016 ರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಹಿತಾ ಶರ್ಮ ಮೂರನೇ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹಳಾಗಿದ್ದಾಳೆ. ಇವಳು ರಾಜೇಶ್ ಶರ್ಮ ಮತ್ತು ಶ್ರೀಮತಿ ಸೀಮಾ ದಂಪತಿಗಳ ಪುತ್ರಿ.

samhitha-sharma

Highslide for Wordpress Plugin