2017-18 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘಕ್ಕೆ ಆಯ್ಕೆ

2017-18 ನೇ ಸಾಲಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ರಕ್ಷಕ – ಶಿಕ್ಷಕ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಶ್ರೀ ಸತ್ಯಪ್ರಸಾದ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ದಿವ್ಯಲಕ್ಷ್ಮೀ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಜಯಂತ್ ಹಾಗೂ ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಶಶಿಕಲಾ ಆಯ್ಕೆಯಾದರು. ಶಾಲಾ ಸಂಚಾಲಕರು, ಮುಖ್ಯೋಪಾಧ್ಯಾಯರ ಮತ್ತು ಆಯ್ದ ಪೋಷಕರ ಹಾಗೂ ನಿಕಟಪೂರ್ವ ಶಿಕ್ಷಕ -ರಕ್ಷಕ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

Shikshaka-rakshaka

Highslide for Wordpress Plugin