ಕಬಡ್ಡಿ-ಜಿಲ್ಲಾಮಟ್ಟಕ್ಕೆ ಆಯ್ಕೆ

ಸುಳ್ಯ ತಾಲೂಕಿನ ಜ್ಞಾನ ದೀಪ ಎಲಿಮಲೆ ಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯರಾದ ತೃಪ್ತಿ ಮತ್ತು ಅಂಕಿತಾ ಇವರು ಪುತ್ತೂರು ತಾಲೂಕಿನ ಪ್ರಾಥಮಿಕ ಶಾಲಾ ತಂಡಕ್ಕೆ ಆಯ್ಕೆಯಾಗಿರುತ್ತಾರೆ.

Trupthi-ankita

Highslide for Wordpress Plugin