ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶಾರದಾ ಗಣಪತಿ ವಿದ್ಯಾಕೇಂದ್ರ ಕೈರಂಗಳ ಮುಡಿಪು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಲಿಖಿತ್.ಪಿ (ರಿದಮಿಕ್ ಯೋಗ)ದ್ವಿತೀಯ ಸ್ಥಾನ ಮತ್ತು ಕಾರ್ತಿಕ್ ಕೆ. (ಆರ್ಟಿನೈಕ್ ಯೋಗ) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
