ಯೋಗಾಸನ – ರಾಜ್ಯಮಟ್ಟಕ್ಕೆ ಆಯ್ಕೆ
ಎಸ್.ಡಿ.ಎಂ ಮಂಗಳ ಜ್ಯೋತಿ ಶಾಲೆ ವಾಮಂಜೂರು ಇಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಡಿ.ಜಿ.ರಾಘವೇಂದ್ರ ಗೌಡ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ತರಬೇತಿ ನೀಡಿರುತ್ತಾರೆ.
