ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮತ್ತು ಹೋಲಿ ರಿಡೀಮರ್ ಶಿಕ್ಷಣ ಸಂಸ್ಥೆಗಳು ಬೆಳ್ತಂಗಡಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯಲ್ಲಿ ಶಾಲೆಯ ಶ್ರೀಕೃಷ್ಣ ಬಿ( ಶ್ರೀ ವೆಂಕಟೇಶ.ಬಿ ಮತ್ತು ಶ್ರೀಮತಿ ಮಂಗಳ ಗೌರಿ ದಂಪತಿಗಳ ಪುತ್ರ) -ಹಿರಿಯ ಪ್ರಾಥಮಿಕ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ.