ಪ್ರಜ್ಞಾ ಸಾಧಕ ಪ್ರಶಸ್ತಿ

ಪ್ರಜ್ಞಾ ಎಜ್ಯುಕೇಶನ್ ಟ್ರಸ್ಟ್ (ರಿ.) ಸುಳ್ಯ ಇವರು ನಡೆಸಿದ ‘ಸದಾ ಸಿದ್ಧರಾಗಿರೋಣ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ’ – 2013 ರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸ್ವಾತಿಕ್ ಶರ್ಮ ಬಿ.ಎಸ್ 5ನೇ ತರಗತಿಯಲ್ಲಿ ‘ಪ್ರಜ್ಞಾ ತಾಲೂಕು ಸಾಧಕ’ ಪ್ರಶಸ್ತಿಯೊಂದಿಗೆ ರೂ 2,000 ನಗದು, ಪ್ರಶಸ್ತಿ ಪತ್ರ ಹಾಗೂ ಪದಕವನ್ನು ಪಡೆದಿರುತ್ತಾನೆ. ಈತನಿಗೆ ಅಭಿನಂದನೆಗಳು.

Sathwik Sharma

Highslide for Wordpress Plugin