ಪ್ರಜ್ಞಾ ಎಜ್ಯುಕೇಶನ್ ಟ್ರಸ್ಟ್ (ರಿ.) ಸುಳ್ಯ ಇವರು ನಡೆಸಿದ ‘ಸದಾ ಸಿದ್ಧರಾಗಿರೋಣ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ’ – 2013 ರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸ್ವಾತಿಕ್ ಶರ್ಮ ಬಿ.ಎಸ್ 5ನೇ ತರಗತಿಯಲ್ಲಿ ‘ಪ್ರಜ್ಞಾ ತಾಲೂಕು ಸಾಧಕ’ ಪ್ರಶಸ್ತಿಯೊಂದಿಗೆ ರೂ 2,000 ನಗದು, ಪ್ರಶಸ್ತಿ ಪತ್ರ ಹಾಗೂ ಪದಕವನ್ನು ಪಡೆದಿರುತ್ತಾನೆ. ಈತನಿಗೆ ಅಭಿನಂದನೆಗಳು.
