ಕಾರ್ಗಿಲ್ ವಿಜಯೋತ್ಸವ ಮಾಹಿತಿ

ದಿನಾಂಕ 27-07-2013ರಂದು  ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ  ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾರ್ಗಿಲ್ ವಿಜಯೋತ್ಸವ  ದಿನಾಚರಣೆಯ ಕುರಿತು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ರೋಹಿಣಾಕ್ಷ ಶೀರ್ಲಾಲುರವರು, ಈ ದಿನಾಚರಣೆಯ ಮಹತ್ವ, ದೇಶಕ್ಕಾಗಿ ಹೋರಾಡಿದ ವೀರ ಯೋಧರ ತ್ಯಾಗ ಬಲಿದಾನಗಳ ಕುರಿತು ಹೃದಯಸ್ಪರ್ಶಿ ಮಾತುಗಳನ್ನಾಡುತ್ತಾ ನಮ್ಮ ಯುವಕರಿಗೆ ಸೇನೆಗೆ ಸೇರಲಿರುವ ಅವಕಾಶಗಳ ಕುರಿತು ಮಾಹಿತಿಯನ್ನು ನೀಡಿದರು.

IMG_2155

ಶಾಲಾ ಮುಖ್ಯಗುರುಗಳು, ಶಿಕ್ಷಕರು ಉಪಸ್ಥಿತರಿದ್ದರು.

IMG_2159

Highslide for Wordpress Plugin