ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಕು|ರಕ್ಷಿತ್.ಕೆ ಬಾಲವನ ಈಜುಕೊಳ ಪುತ್ತೂರು ಇಲ್ಲಿ ನಡೆದ ಹದಿನೇಳು ವರ್ಷದ ಮಯೋಮಿತಿಯ ಬಾಲಕರ 800ಮೀ ಪ್ರೀ ಸ್ಟೈಲ್ ಸ್ಪರ್ಧೆಯಲ್ಲಿ ದ್ವಿತೀಯ, 400 ಮೀ ವೈಯಕ್ತಿಕ ಮಿಡ್ಲೆಯಲ್ಲಿ ದ್ವಿತೀಯ, 400ಮೀ ಫ್ರೀಸ್ಟೈಲ್ನಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟದ ಈಜುಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.