ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಮೈಸೂರಿನ ಕೆ.ಆರ್ ನಗರದಲ್ಲಿ ನಡೆದ ಪ್ರಾಂತೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಹಾಗೂ ವೀರಾಗ್ರಣಿ ಪ್ರಶಸ್ತಿ ಪಡೆಯುವುದರ ಮೂಲಕ ರಂಜಿತ್, ಯತೀಶ್, ವೀಣಾ, ವಾಣಿ, ಆಯಿಷಾ, ಸವಿತಾ, ಸೌಮ್ಯ, ಸಂಧ್ಯಾ,ಪೂಜಾ ವಿಶಾಖ ಪಟ್ಟಣದಲ್ಲಿ ನಡೆಯುವ ದಕ್ಷಿಣ ಕ್ಷೇತ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.
