ವೈಯಕ್ತಿಕ ಚಾಂಪಿಯನ್

ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಮೈಸೂರಿನ ಕೆ.ಆರ್ ನಗರದಲ್ಲಿ ನಡೆದ ಪ್ರಾಂತೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಹಾಗೂ ವೀರಾಗ್ರಣಿ ಪ್ರಶಸ್ತಿ ಪಡೆದಿರುತ್ತಾರೆ. ಇವರಲ್ಲಿ ಕು|ವಾಣಿ  ವೈಯಕ್ತಿಕ ಚಾಂಪಿಯನ್ ಗಳಿಸಿ ವಿಶಾಖ ಪಟ್ಟಣದಲ್ಲಿ ನಡೆಯುವ ದಕ್ಷಿಣ ಕ್ಷೇತ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.

veena

Highslide for Wordpress Plugin