ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಅಭಿನಂದನೆ

2012-13 ನೇ ಸಾಲಿನ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನಿಗಳಾಗಿರುವ ಜಯಶ್ರೀ-593 ಅಂಕ, ಶ್ರೀವಿದ್ಯಾ- 593 ಅಂಕ, ಈಶ್ವರ್ ಸಂದೇಶ್ -593 ಅಂಕ ಇವರು ಕರ್ನಾಟಕ ಸರಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದವರು  ನೀಡಿದ ನಗದು ರೂಪದ ಬಹುಮಾನ ಹಾಗೂ ಪ್ರಶಸ್ತಿ ಫಲಕಗಳನ್ನು ಪಡೆದಿರುತ್ತಾರೆ.

Scan1

Scan2

Highslide for Wordpress Plugin