ಚಿತ್ರಕಲೆ – ಪ್ರಥಮ ಸ್ಥಾನ

IMG_3262ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರು ನಡೆಸಿದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ರಾಮ್‌ಪ್ರಸಾದ್ ದ್ವಿತೀಯ ಸ್ಥಾನ ಹಾಗೂ ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ಇವರು ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಶ್ರೀಮಲ್ಲೇಶ್ ಆಚಾರ್ಯ ಮತ್ತು ಶ್ರೀಮತಿ ಅನುರಾಧ ಇವರ ಪುತ್ರ.

Highslide for Wordpress Plugin