ಪೋಷಕಾಂಶ ಮತ್ತು ಪೋಷಕತ್ವ ಅಗತ್ಯ – ಬಿ.ವಿ ಸೂರ್ಯನಾರಾಯಣ

ಗುಣಾತ್ಮಕ ಸಮಯ ಮತ್ತು ಪ್ರೀತಿ ನೀಡಬೇಕಾದದ್ದು ಪೋಷಕರ ಕೆಲಸ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಬಿ.ವಿ.ಸೂರ್ಯನಾರಾಯಣ ಹೇಳಿದರು. .ಅವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆರು ಮತ್ತು ಏಳನೇ ತರಗತಿ ವಿದ್ಯಾರ್ಥಿಗಳ ಪೋಷಕರಿಗಾಗಿ ‘ಪರಿಣಾಮಕಾರಿ ಪೋಷಕತ್ವ’ ಎಂಬ ವಿಷಯದಲ್ಲಿ ಮಾತನಾಡುತ್ತಾ ಈ ಮೇಲಿನ ಮಾತನ್ನು ಹೇಳಿದರು. ಶಿಕ್ಷಕ ಚಂದ್ರಶೇಖರ್ ಸ್ವಾಗತಿಸಿ, ಪರಿಚಯಿಸಿ ವಂದಿಸಿದರು.

IMG_4374

Highslide for Wordpress Plugin