ದಿನಾಂಕ 5-5-2015 ರಂದು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾದ ಶ್ರೀಯುತ ನಾ.ಕಾರಂತ ಪೆರಾಜೆ ಇವರು ನಮ್ಮ ಮಕ್ಕಳಿಗೆ ‘ಅನ್ನದ ಬಟ್ಟಲಿನಲ್ಲಿ ವಿಷ’ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.