ವಿವೇಕಾನಂದ ಕಾಲೇಜು ಆವರಣದಲ್ಲಿ ನಡೆದ ‘ಪರಿಸರ ಸಂರಕ್ಷಣೆಗಾಗಿ ಗಿಡನೆಡುವ’ ಕಾರ್ಯಕ್ರಮದಲ್ಲಿ ಗೈಡ್ಸ್ ಮತ್ತು ಸ್ಕೌಟ್ಸ್ ಮಕ್ಕಳು ಹಾಗೂ ಶಿಕ್ಷಕರು ಭಾಗವಹಿಸಿರುತ್ತಾರೆ.