ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆ

2015 ನೇ ಸಾಲಿನಲ್ಲಿ ರಾಷ್ಟ್ರಪತಿ ಪುರಸ್ಕಾರ ಪರೀಕ್ಷಾ ಶಿಬಿರವು ದಾವಣಗೆರೆಯ ಕೊಂಡಜ್ಜಿ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ಜರುಗಿದ್ದು ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆಯಾಗಿರುವ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಂಕಿತಾ ಎ.ಆರ್, ಅಂಕಿತಾ ವಿ.ಕೆ, ಅಶ್ವಿನಿ ಯು. ನಾಯಕ್, ಶ್ವೇತಾ.ಎಸ್. ಭಟ್, ವರಶ್ರೀ.ಕೆ.

vkv-kan

Highslide for Wordpress Plugin