ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಾತೃಭಾಷೆಯ ಬೋಧನೆ – ಮಾಹಿತಿ ಕಾರ್ಯಾಗಾರ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲದಲ್ಲಿ ದಿನಾಂಕ ೦೨/೦೬/೨೦೧೨ ರಂದು ಶಿಕ್ಷಕರಿಗಾಗಿ ‘ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಾತೃಭಾಷೆಯ ಬೋಧನೆ  ಮತ್ತು  ಕಲಿಕೆಯನ್ನು ಪರಿಣಾಮಕಾರಿಯಾಗಿ ಬೋಧನೆಯವ ಬಗ್ಗೆ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ರವರು ಶಿಕ್ಷಕರೊಂದಿಗೆ ಸಂವಾದ ನಡೆಸಿದರು.ಈ ಸಂದರ್ಭದಲ್ಲಿ ವಿವೇಕಾನಂದ ಶಿಶುಮಂದಿರದ ಸಂಚಾಲಕರಾದ ಶ್ರೀ ಶ್ಯಾಮ್ ಪ್ರಸಾದ್ ಶಾಸ್ತ್ರಿ ರವರು ಉಪಸ್ಥಿತರಿದ್ದರು.

Highslide for Wordpress Plugin