ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲದಲ್ಲಿ ದಿನಾಂಕ ೦೨/೦೬/೨೦೧೨ ರಂದು ಶಿಕ್ಷಕರಿಗಾಗಿ ‘ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಾತೃಭಾಷೆಯ ಬೋಧನೆ ಮತ್ತು ಕಲಿಕೆಯನ್ನು ಪರಿಣಾಮಕಾರಿಯಾಗಿ ಬೋಧನೆಯವ ಬಗ್ಗೆ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ರವರು ಶಿಕ್ಷಕರೊಂದಿಗೆ ಸಂವಾದ ನಡೆಸಿದರು.ಈ ಸಂದರ್ಭದಲ್ಲಿ ವಿವೇಕಾನಂದ ಶಿಶುಮಂದಿರದ ಸಂಚಾಲಕರಾದ ಶ್ರೀ ಶ್ಯಾಮ್ ಪ್ರಸಾದ್ ಶಾಸ್ತ್ರಿ ರವರು ಉಪಸ್ಥಿತರಿದ್ದರು.