ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲದಲ್ಲಿ ದಿನಾಂಕ ೦೨/೦೬/೨೦೧೨ ರಂದು ೨೦೧೨-೧೩ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ‘ಮಾತೃಭಾಷಾ ಶಿಕ್ಷಣ ಮತ್ತು ವಿದ್ಯಾರ್ಥಿಯ ಮನೋಸ್ಥಿತಿ ಎಂಬ ವಿಷಯದ ಬಗ್ಗೆ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಈ ಸಂದರ್ಭದಲ್ಲಿ ವಿವೇಕಾನಂದ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಸಂಚಾಲಕರಾದ ಶ್ರೀ ರವೀಂದ್ರ.ಪಿ ರವರು ಉಪಸ್ಥಿತರಿದ್ದರು.