ಅಥ್ಲೇಟಿಕ್ಸ್‌ನಲ್ಲಿ ಶಾಲೆಗೆ ಸಮಗ್ರತಂಡ ಪ್ರಶಸ್ತಿ

ವಿದ್ಯಾಭಾರತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲಾಘಟಕ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜು ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ವಿಭಾಗದ 14ರ ವಯೋಮಾನದ ಬಾಲಕಿಯರು ಮತ್ತು ಬಾಲಕರು ಹಾಗೂ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಂಡ ಪ್ರಶಸ್ತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರು ಮತ್ತು ಶ್ರೀ ಪ್ರೇಮನಾಥ ಶೆಟ್ಟಿ ಎಡಪದವು ಇವರು ತರಬೇತಿ ನೀಡಿರುತ್ತಾರೆ.

img_20160924_170059

Highslide for Wordpress Plugin