ರಾಷ್ಟ್ರಪತಿ ಪುರಸ್ಕಾರ

ವಿವೇಕಾನಂದ ಕನ್ನಡ ಮಾಧ್ಯಮಶಾಲೆಯ ವಿದ್ಯಾರ್ಥಿಯಾದ ಪವನ್.ಎ ದಾವಣಗೆರೆಯಲ್ಲಿ ನಡೆದ ಸ್ಕೌಟ್ಸ್ ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾನೆ. ಈತ ಶಶಿ ಸ್ಟುಡಿಯೋ ಮಾಲಕ ಶ್ರೀ ಶಶಿಧರ ಮತ್ತು ಶ್ರೀಮತಿ ಭಾರತಿ ಯವರ ಪುತ್ರ. ಪ್ರಸ್ತುತ ಈತ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ.

Highslide for Wordpress Plugin