ವಿವಿಧ ಗ್ರಾಮಗಳಲ್ಲಿ ಕೋಟಿವೃಕ್ಷ ಆಂದೋಲನ

ವಿವೇಕಾನಂದ ವಿದ್ಯಾವರ್ಧಕ ಸಂಘ, ಸಮರ್ಥ ಭಾರತ ಪುತ್ತೂರು ಘಟಕದ ಸಂಯುಕ್ತಾಶ್ರಯದಲ್ಲಿ ಕೋಟಿವೃಕ್ಷ ಆಂದೋಲನ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೂನ್ 23 ರಂದು ಆಯೋಜಿಸಲಾಗಿದ್ದು ಆ ಪ್ರಯುಕ್ತ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಿಂದ ಅರಿಯಡ್ಕ , ಒಳಮೊಗ್ರು, ಕೆದಂಬಾಡಿ ಮತ್ತು ಕುರಿಯದಲ್ಲಿ ಸಸಿ ನೆಡಲು ತಯಾರಾಗಿ ವೃಕ್ಷಆಂದೋಲನದ ಘೋಷಣೆಗಳೊಂದಿಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡಗಳು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಶಿಕ್ಷಕರೊಂದಿಗೆ ಶಾಲಾ ಆವರಣದಲ್ಲಿ ಸೇರಿದ ಕ್ಷಣ.

vkms-kotivrukhsa2

vkms-kotivrukhsa1

Highslide for Wordpress Plugin