ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ ಶ್ರೀ ಸೀತಾರಾಘವ ಪದವಿಪೂರ್ವ ವಿದ್ಯಾಲಯ ಪೆರ್ನಾಜೆ ಇಲ್ಲಿ ನಡೆದ ಪುತ್ತೂರು ವಲಯ ಮಟ್ಟದ ಪ್ರೌಢಶಾಲಾ ಪ್ರತಿಭಾಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಗೌತಮ್, ಅಮಿತಾ ಎಸ್.ಎನ್, ಜನನಿ. ಬಿ, ಧನ್ಯ ಕುಮಾರ್ ಇವರು ದೃಶ್ಯ ಕಲೆಯಲ್ಲಿ ಪ್ರಥಮ ಸ್ಥಾನ ಮತ್ತು ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪೃಥಾ ಆರ್ ರೈ ದ್ವಿತೀಯ ಸ್ಥಾನ ಪಡೆದಿದ್ದಾರೆ.
