ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯಲ್ಲಿ ನಡೆದ ಹಿರಿಯ ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ಮುಖೇಶ್ ಕೃಷ್ಣ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಪೂಜಾರಿ ಶೇರಾ ಇವರು ತರಬೇತಿ ನೀಡಿರುತ್ತಾರೆ.