ಜೆ.ಸಿ.ಐ ನಿಂದ ಸಂವಾದ

ಜೆ.ಸಿ.ಐ ವತಿಯಿಂದ ತರಬೇತಿ ಸಪ್ತಾಹದ ಅಂಗವಾಗಿ ಪ್ರೌಢ ಶಾಲಾ ಮಕ್ಕಳಿಗೆ ಗುರಿ ನಿರ್ಧಾರದ ಬಗ್ಗೆ ಸಂವಾದ ಕಾರ್ಯಕ್ರಮವು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಪುತ್ತೂರು ಜೇಸಿ ವಲಯ ತರಬೇತುದಾರರಾದ ಪಶುಪತಿ ಶರ್ಮ ಸಂವಾದ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಜೆ.ಸಿ.ಐ  ಅಧ್ಯಕ್ಷ ಉಮೇಶ್ ಶೆಟ್ಟಿ, ಉಪನ್ಯಾಸಕ  ಡಾ| ರಾಜೇಶ್ ಬೆಜ್ಜಂಗಳ, ಕೃಷ್ಣಪ್ರಸಾದ್ ನಡ್ಸಾರ್  ಮತ್ತು  ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ನಳಿನಿ ವಾಗ್ಲೆ ಅಧ್ಯಕ್ಷತೆ ವಹಿಸಿದ್ದರು.

Highslide for Wordpress Plugin