ಬಾಲಭವನ ಸೊಸೈಟಿ, ಕಬ್ಬನ್ ಉದ್ಯಾನವನ ಬೆಂಗಳೂರು ಇಲ್ಲಿ ಏರ್ಪಡಿಸಲಾದ ರಾಜ್ಯಮಟ್ಟದ ಮಕ್ಕಳ ’ಕಲಾಶ್ರೀ ಪ್ರಶಸ್ತಿ’ ಆಯ್ಕೆ ಶಿಬಿರದ ಸೃಜನಾತ್ಮಕ ಕಲೆ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್ ಎಸ್ (ನೆಹರೂ ನಗರ ಗಣೇಶ್ ಪೂಜಾರಿ ಮತ್ತು ಮಮತಾ ದಂಪತಿಗಳ ಪುತ್ರ)-ಇವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಉಮಾಶ್ರೀ ಅವರಿಂದ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.