ಯೋಗಾಸನ ಸ್ಪರ್ಧೆ – ರಾಜ್ಯಮಟ್ಟಕ್ಕೆ ಆಯ್ಕೆ

ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ಕರ್ನಾಟಕ ವಿದ್ಯಾಭಾರತಿ ವತಿಯಿಂದ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ರಾಘವೇಂದ್ರ, ಚರಣ್, ಪೃಥ್ವಿನಾರಾಯಣ, ಸುಶ್ಮಿತಾ, ಶಮಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Highslide for Wordpress Plugin