2020-21 ರ ಶೈಕ್ಷಣಿಕ ವರ್ಷದ 10 ನೇ ತರಗತಿಯ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಮಾತನಾಡಿ ಕೊರೋನಾ ರಜೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆಯ ಮೂಲಕ ವಿಶೇಷ ಕೌಶಲ್ಯವನ್ನು ಮಾಡುವಲ್ಲಿ ಸಮಯವನ್ನು ಸದುಪಯೋಗಪಡಿಸಿಕೊಂಡರು ಎಂದರು. ಸಂಚಾಲಕರಾದ ಶ್ರೀಯುತ ರವಿನಾರಾಯಣರವರು ವಿವೇಕಾನಂದ ವಿದ್ಯಾವರ್ಧಕ ಸಂಘ ಇವರು ಉಪಸ್ಥಿತರಿದ್ದರು.



