ರಾಜ್ಯಮಟ್ಟದಲ್ಲಿ ದ್ವಿತೀಯ

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕೊಪ್ಪಳದಲ್ಲಿ  ನಡೆದ  ರಾಜ್ಯಮಟ್ಟದ ಬಾಲಕರ  ೧೪ರ ವಯೋಮಾನದ ಒಳಗಿನ  ತ್ರೋಬಾಲ್  ಪಂದ್ಯಾಟದಲ್ಲಿ ಪ್ರತಿನಿಧಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರಲ್ಲಿ ಪ್ರಜ್ವಲ್, ರಂಜೀತ್, ಸುಜೀತ್ ಇವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

Highslide for Wordpress Plugin