ಪ್ರಬಂಧ ಸ್ಪರ್ಧೆ – ಪ್ರಥಮ ಸ್ಥಾನ
ಪುರಸಭೆಯ ವತಿಯಿಂದ ಪುತ್ತೂರಿನ ಗುರುಭವನದಲ್ಲಿ ನಡೆದ ‘ಘನತ್ಯಾಜ್ಯ ವಿಲೇವಾರಿಯಲ್ಲಿ ವಿದ್ಯಾರ್ಥಿಯ ಪಾತ್ರ’ ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಶೀತಲ್ ಪ್ರಥಮ ಸ್ಥಾನ ಪಡೆದು 3000 ರೂ ನಗದು ಬಹುಮಾನ ಪಡೆದುಕೊಂಡಿದ್ದಾರೆ.
