ಜ್ಞಾನ ವಿಜ್ಞಾನ ಮೇಳದಲ್ಲಿ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

ಶಾಸ್ತ್ರಿ ಪಬ್ಲಿಕ್ ಸ್ಕೂಲ್ ಹುಣಸೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ನಮ್ಮ ಶಾಲಾ ವಿದ್ಯಾರ್ಥಿಗಳಾದ ತನ್ಮಯ ಕೃಷ್ಣ 10ನೇ ತರಗತಿ ಸೆನ್ಸಾರ್ ಮಾದರಿಯಲ್ಲಿ ಪ್ರಥಮ , ವಿಜ್ಞಾನ ರಸಪ್ರಶ್ನೆಯಲ್ಲಿ ಶಿವಾನಿ ಎಸ್ ರೈ 7ನೇ ತರಗತಿ, ಧನುಷ್ ಡಿ ಜಿ 7ನೇ ತರಗತಿ, ಪ್ರಜ್ಞಾ ನಿಡ್ವಣ್ಣಾಯ -8ನೇ ತರಗತಿ ಇವರು ಪ್ರಥಮ ಸ್ಥಾನ ಪಡೆದು ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Highslide for Wordpress Plugin