ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ವತಿಯಂದ ನಡೆದ ಗಣಿತ ವಿಜ್ಞಾನ ಮೇಳದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ನಮ್ಮ ಶಾಲಾ ವಿದ್ಯಾರ್ಥಿಗಳಾದ ಪ್ರಜ್ಞಾ ನಿಡ್ವಣ್ಣಾಯ 8ನೇ ತರಗತಿ, ಧನುಷ್ ಡಿ ಜಿ 7ನೇ ತರಗತಿ, ಶಿವಾನಿ 7ನೇ ತರಗತಿ ಇವರು ಭಾಗವಹಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಕಾರ್ಯಕ್ರಮದಲ್ಲಿ ವಿಜ್ಞಾನ ಮಾದರಿ, ಗಣಿತ ಮಾದರಿ, ಪ್ರೆಸೆಂಟೇಶನ್, ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗಳು ನಡೆದವು.